Tuesday, August 25, 2015

ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಅಮಾಯಕರಂತೆ ನಡೆದು ಕೊಂಡು ನಮ್ಮ ಮನಸ್ಸು ಗೆಲ್ಲುತ್ತಾರೆ
ತಮ್ಮ ಬೇಳೆ ಬೆಂದ ನಂತರ ಅವರ ರಿಯಲ್ ಸ್ವರೂಪ ತೋರಿಸುತ್ತಾರೆ !! ಎಂತಹ ಜನರಿವರು

ಒಳ್ಳೆಯವರಿಗಿದು ಕಾಲವಲ್ಲ ಶ್ರೀ ಹರಿ ನೀನೆ ಕಾಪಾಡ ಬೇಕು

ಇಷ್ಟು ಕೊಟ್ಟರೆ ಅಷ್ಟು ಬೇಕೆಂಬರು , ಅಷ್ಟು ಕೊಟ್ಟರೆ ಮತ್ತಷ್ಟು ಬೇಕೆಂಬರು , ಬೆರಳು ಕೊಟ್ಟರೆ ಹಸ್ತ  ನುಂಗಿದರು ಎಂಬಂತೆ

ಈ ಕಾಲದಲ್ಲಿ ಯಾರಿಗೂ ಸಹಾಯ ಮಾಡಬಾರದು ಅನ್ನಿಸುತ್ತೆ ಯಾಕೆಂದ್ರೆ ಸಹಾಯ ಯಾಚಿಸುತ್ತಾ ಬರುವವರು ನಮ್ಮಿಂದ ಸಹಾಯ ಪಡೆದ ನಂತರ ನಮ್ಮನ್ನು ತಿರುಗಿ ಕೂಡ ನೋಡುವುದಿಲ್ಲ  ಎಂತಹ ವಿಪರ್ಯಾಸ 

No comments:

Post a Comment